Friday, June 27, 2025
spot_imgspot_img
spot_imgspot_img

ಚಾಕುವಿನಿಂದ ಇರಿದು ಸ್ನೇಹಿತನ ಹತ್ಯೆ..!

- Advertisement -
- Advertisement -

ಸ್ನೇಹಿತರೆಲ್ಲರೂ ಸೇರಿ ಕೂಡಿ ಆಡಿದ ಗೆಳೆಯನನ್ನೇ ಹತ್ಯೆ ಮಾಡಿದ ಘಟನೆ ಹುಬ್ಬಳ್ಳಿಯ ನಾಗಶೆಟ್ಟಿಕೊಪ್ಪದಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿ ಪೈಲ್ವಾನ್ ಆಗಿದ್ದ ಪ್ರಕಾಶ್ ಮಾನೆ ಹಾಗೂ ಹತ್ಯೆ ಮಾಡಿದವರನ್ನುಕಿರಣ್ ಬಡಿಗೇರ ಹಾಗೂ ಸಂಗಮೇಶ ಎಂದು ಗುರುತಿಸಲಾಗಿದೆ.

ಗೆಳೆಯರಾದ ಕಿರಣ್ ಬಡಿಗೇರ ಹಾಗೂ ಸಂಗಮೇಶ ಇಬ್ಬರು ಸೇರಿ ಚಾಕುವಿನಿಂದ ಹೊಟ್ಟೆಗೆ ಇರಿದು, ಕಟ್ಟಿಗೆಯಿಂದ ಹೊಡೆದು ಬರ್ಬರ ಹತ್ಯೆ ಮಾಡಿದ್ದಾರೆ. ಇನ್ನು ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಬ್ಬರು ಆರೋಪಿಗಳನ್ನ ವಶಕ್ಕೆ ಪಡೆದು ಪೊಲೀಸರು, ವಿಚಾರಣೆ ನಡೆಸಿದ್ದಾರೆ.

- Advertisement -

Related news

error: Content is protected !!