Saturday, June 28, 2025
spot_imgspot_img
spot_imgspot_img

ಚಾಕುವಿನಿಂದ ಇರಿದು ದೇವಸ್ಥಾನದ‌ ಅರ್ಚಕನ ಕೊಲೆ..!

- Advertisement -
- Advertisement -

ಹುಬ್ಬಳ್ಳಿ: ವೈಷ್ಣವಿ ದೇವಸ್ಥಾನದ‌ ಅರ್ಚಕರೊಬ್ಬರನ್ನು ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ಈಶ್ವರ ನಗರದಲ್ಲಿ ನಡೆದಿದೆ. ಘಟನೆಯಿಂದ ಸಾರ್ವಜನಿಕರು ಆತಂಕಗೊಂಡಿದ್ದಾರೆ

ಕೊಲೆಯಾದ ಅರ್ಚಕ ವೈಷ್ಣವಿ ದೇವಸ್ಥಾನದ ಪೂಜಾರಿ ದೇವಪ್ಪಜ್ಜ ಎಂದು ಗುರುತಿಸಲಾಗಿದೆ.

ದುಷ್ಕರ್ಮಿಗಳು ಚಾಕುವಿನಿಂದ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ಒಂದು ವರ್ಷದ ಹಿಂದೆ ಅರ್ಚಕನ ಮೇಲೆ ದುಷ್ಕರ್ಮಿಗಳಿಂದ ದಾಳಿ ನಡೆದಿತ್ತು. ಅದೃಷ್ಟವಶಾತ್‌ ಆ ಸಮಯದಲ್ಲಿ ಅರ್ಚಕ ಬದುಕುಳಿದಿದ್ದರು ಎನ್ನಲಾಗಿದೆ. ನವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

- Advertisement -

Related news

error: Content is protected !!