Tuesday, May 7, 2024
spot_imgspot_img
spot_imgspot_img

ಈಜಲು ತೆರಳಿದ್ದ ಇಬ್ಬರು ಬಾಲಕರು ನೀರು ಪಾಲು..!

- Advertisement -G L Acharya panikkar
- Advertisement -

ಈಜಲು ತೆರಳಿದ್ದ ಇಬ್ಬರು ಬಾಲಕರು ನೀರು ಪಾಲಾಗಿರುವ ಘಟನೆ ಬ್ಯಾಡಗಿ ತಾಲೂಕಿನ ಘಾಲಪೂಜೆ ಗ್ರಾಮದಲ್ಲಿ ನಡೆದಿದೆ.

ನೀರು ಪಾಲಾದ ಬಾಲಕರನ್ನು ನಾಗರಾಜ (11), ಹೇಮಂತ (12) ಎಂದು ಗುರುತಿಸಲಾಗಿದೆ.

ನೀರಿನ ಹೊಂಡದಲ್ಲಿ ಈಜಲು ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಕಾಗಿನೆಲೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಗ್ರಾಮಸ್ಥರು ನೀರಿನಿಂದ ಬಾಲಕರ ಮೃತದೇಹ ಹೊರ ತೆಗೆದಿದ್ದಾರೆ. ಈ ಘಟನೆ ಸಂಬಂಧ ಕಾಗಿನೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!