Tuesday, May 14, 2024
spot_imgspot_img
spot_imgspot_img

ಗರಡಿ ಮನೆಗೆ ಹೋದ ಕುಸ್ತಿಪಟು ನೇಣಿಗೆ ಶರಣು

- Advertisement -G L Acharya panikkar
- Advertisement -
This image has an empty alt attribute; its file name is balavikas-866x1024.jpg

ಕುಸ್ತಿ ಪಟು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ಪಟ್ಟಣದಲ್ಲಿ ನಡೆದಿದೆ. ಕಾವ್ಯಾ ಪೂಜಾರ್ (13) ಆತ್ಮಹತ್ಯೆಗೆ ಶರಣಾದ ಬಾಲಕಿ

ಹರಿಹರದ ಶಿಬಾರ ಸರ್ಕಲ್ ಬಳಿ ಇರುವ ಗರಡಿ ಮನೆಯಲ್ಲಿ ಕಾವ್ಯಾ ಪೂಜಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಧಾರವಾಡ ಕುಸ್ತಿ ಹಾಸ್ಟೆಲ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಬಾಲಕಿ ಕಾವ್ಯ ಪೂಜಾರ್​ ಎರಡು ದಿನಗಳ ಹಿಂದೆ ಹರಿಹರಕ್ಕೆ ಬಂದಿದ್ದಳು. ಬೆಳಗ್ಗೆ ಗರಡಿ ಮನೆಯಲ್ಲಿ ತರಬೇತಿಗೆ ಹೋದ ಸಂದರ್ಭದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಬಾಲಕಿ ಕಾವ್ಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹರಿಹರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!