Sunday, April 28, 2024
spot_imgspot_img
spot_imgspot_img

ವಿಟ್ಲ: ನೇಣುಬಿಗಿದು ಯುವಕ ಆತ್ಮಹತ್ಯೆಗೆ ಶರಣು

- Advertisement -G L Acharya panikkar
- Advertisement -

ವಿಟ್ಲ: ಯುವಕನೋರ್ವನು ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಕುಳ ಗ್ರಾಮದ ಕರ್‌ಗಲ್ಲು ಎಂಬಲ್ಲಿ ನಡೆದಿದೆ.

ಕುಳ ಗ್ರಾಮದ ಕರ್‌ಗಲ್ಲು ನಿವಾಸಿ ವೆಂಕಪ್ಪ ಎಂಬವರ ಪುತ್ರ ಮಿಥುನ್‌ (34) ಆತ್ಮಹತ್ಯೆಗೆ ಶರಣಾದ ಯುವಕ. ಮೃತನು ತಂದೆ,ತಾಯಿ,ಸಹೋದರನನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ

- Advertisement -

Related news

error: Content is protected !!