Saturday, June 28, 2025
spot_imgspot_img
spot_imgspot_img

ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ನೇಣಿಗೆ ಶರಣು..!

- Advertisement -
- Advertisement -

ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡು ಘಟನೆ ಚಿತ್ರದುರ್ಗ ಘಟನೆ ಜಿಲ್ಲೆಯ ಚಳ್ಳಕೆರೆ ನಗರದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಸೂಜಿಮಲ್ಲೇಶ್ವರ ನಗರದ ರವಿಕುಮಾರ್(30) ಎಂದು ಗುರುತಿಸಲಾಗಿದೆ.

ಇವರು ಪೈಲ್ಸ್ ಕಾಯಿಲೆಯಿಂದ ಬಳಲುತ್ತಿದ್ದು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೂ ಗುಣಮುಖವಾಗಲಿಲ್ಲ ಎಂಬ ಕಾರಣಕ್ಕೆ ಪಾವಗಡ ರಸ್ತೆಯ ಸಾಯಿಬಾಬ ಮಂದಿರದ ಸಮೀಪದ ಜಮೀನೊಂದರಲ್ಲಿ ಮರಕ್ಕೆ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.ಇವರು ಆಟೋ ಚಾಲಕರಾಗಿದ್ದರು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಪಿಎಸ್‌ಐ ಧರೆಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿ ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!