Friday, April 19, 2024
spot_imgspot_img
spot_imgspot_img

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಬಿಎಸ್​ ಯಡಿಯೂರಪ್ಪ ಹಾಗೂ ಕುಟುಂಬ

- Advertisement -G L Acharya panikkar
- Advertisement -

ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಹಾಗೂ ಕುಟುಂಬಸ್ಥರು ಇಂದು ಮುಂಜಾನೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಈ ವೇಳೆ ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಸಹ ಉಪಸ್ಥಿತರಿದ್ದರು. ಇದೇ ವೇಳೆ ಸಿಎಂ ಯಡಿಯೂರಪ್ಪ, ಪುತ್ರ ವಿಜಯೇಂದ್ರ ಹಾಗೂ ಪುತ್ರಿ ಪದ್ಮಾವತಿಯವರನ್ನು ಜಗನ್​​ ಗೌರವಿಸಿದರು.

ನಿನ್ನೆ ತಿರುಪತಿಗೆ ಪ್ರಯಾಣ ಬೆಳಸಿದ ಬಿಎಸ್​ವೈ ಕುಟುಂಬ ಸಂಜೆ ಶ್ರೀ ವೆಂಕಟೇಶ್ವರ ದೇವಸ್ಥಾನಕ್ಕೆ ಮೆರವಣಿಗೆಯಲ್ಲಿ ತೆರಳಿ ಸರ್ಕಾರದ ಪರವಾಗಿ ವಾರ್ಷಿಕ ಬ್ರಹ್ಮೋತ್ಸವದ ಸಂದರ್ಭದಲ್ಲಿ ಸಾಂಪ್ರದಾಯಿಕ ಪಟ್ಟ ವಸ್ತ್ರಗಳನ್ನು ಸಮರ್ಪಿಸಿದ್ದಾರೆ.

- Advertisement -

Related news

error: Content is protected !!