Monday, April 29, 2024
spot_imgspot_img
spot_imgspot_img

ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿತ ಮೂವರು ಕಾರ್ಮಿಕರ ದಾರುಣ ಸಾವು

- Advertisement -G L Acharya panikkar
- Advertisement -
This image has an empty alt attribute; its file name is balavikas-866x1024.jpg

ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಮೃತಪಟ್ಟಿರುವ ಘಟನೆ ಮಡಿಕೇರಿ ನಗರದ ಸ್ಟಿವರ್ಟ್ ಹಿಲ್ ಬಳಿ ನಡೆದಿದೆ.

ಮಣ್ಣಿನಡಿಯಲ್ಲಿ ಸಿಲುಕಿದ್ದ ಕಾರ್ಮಿಕರನ್ನು ಬಸಪ್ಪ,ಲಿಂಗಪ್ಪ, ಆನಂದ ಎಂದು ಗುರುತಿಸಲಾಗಿದ್ದು, ಮಣ್ಣಿನಡಿಯಲ್ಲಿ ಸಿಲುಕಿದ್ದ ಓರ್ವನ ಮೃತದೇಹ ಪತ್ತೆಯಾಗಿದ್ದು, ಮತ್ತಿಬ್ಬರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಮೃತರೆಲ್ಲರೂ ಚಿಕ್ಕೊಡಿ ಮೂಲದವರೆಂದು ತಿಳಿದು ಬಂದಿದೆ

ಕಟ್ಟಡದ ಕೆಲಸ ಮಾಡುತ್ತಿದ್ದ ವೇಳೆ ಕಾರ್ಮಿಕರ ಮೇಲೆ ಬರೆ ಮಣ್ಣು ಕುಸಿದಿದೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಮಡಿಕೇರಿ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು ಕಾರ್ಯಚರಣೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!