Sunday, May 5, 2024
spot_imgspot_img
spot_imgspot_img

ರೈಲಿಗೆ ಕಲ್ಲು ತೂರಾಟ – ಕಿಟಕಿಗಳಿಗೆ ಹಾನಿ

- Advertisement -G L Acharya panikkar
- Advertisement -

ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನ ಮೇಲೆ ಕಲ್ಲು ತೂರಾಟ ಪ್ರಕರಣಗಳು ಹಿಂದೆಯಿಂದಲು ನಡೆಯುತ್ತಿದ್ದು, ಇದೀಗ ಇಂದು ಚೆನ್ನೈ ಸೆಂಟ್ರಲ್ ರೈಲು ನಿಲ್ದಾಣದ ಹತ್ತಿರದಲ್ಲಿರುವ ಬೇಸಿನ್ ಬ್ರಿಡ್ಜ್ ನಿಲ್ದಾಣದ ಬಳಿ ನಡೆದಿದೆ.

ಮೈಸೂರು-ಚೆನ್ನೈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕಲ್ಲು ತೂರಾಟ ನಡೆಸಿದ್ದರಿಂದ ರೈಲಿನ ಎರಡು ಕಿಟಕಿಗಳಿಗೆ ಹಾನಿಯಾಗಿದ್ದು, ಎಕ್ಸ್‌ಪ್ರೆಸ್ ರೈಲು ಮೈಸೂರಿನಿಂದ ಚೆನ್ನೈಗೆ ಬರುತ್ತಿದ್ದಾಗ ಈ ಘಟನೆ ನಡೆದಿದೆ.

ಈ ಹಿಂದೆ ಫೆಬ್ರವರಿಯಲ್ಲಿ ಬೆಂಗಳೂರಿನ ಕಂಟೋನ್ಮೆಂಟ್ ಸ್ಟೇಷನ್ ಬಳಿ ವಂದೇ ಭಾರತ್ ರೈಲಿನ ಮೇಲೆ ದುಷ್ಕರ್ಮಿಗಳು ಇದೇ ರೀತಿಯ ಕಲ್ಲು ತೂರಾಟ ನಡೆಸಿದ್ದರು.

- Advertisement -

Related news

error: Content is protected !!