- Advertisement -
- Advertisement -



ಶಿವಮೊಗ್ಗ: ರೈತರೊಬ್ಬರು ಸಾಲಭಾದೆಗೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಕೆ. ಹುಣಸವಳ್ಳಿ ಘನಂದೂರು ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ರೈತ ಪುಟ್ಟನಾಯ್ಕ ಎಂದು ಗುರುತಿಸಲಾಗಿದೆ.
ಕೃಷಿ ಉದ್ದೇಶಕ್ಕಾಗಿ ವಿವಿಧ ಬ್ಯಾಂಕ್ ಗಳಿಂದ 13 ಲಕ್ಷ ಸಾಲ ಮಾಡಿಕೊಂಡಿದ್ದು, ಈ ಸಾಲವನ್ನು ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -