- Advertisement -
- Advertisement -
ಶ್ರೀ ಪಂಚಲಿಂಗೇಶ್ವರ ಕ್ಷೇತ್ರ ವಿಟ್ಲ, ನಾಳೆ ಶ್ರೀ ಕ್ಷೇತ್ರದಲ್ಲಿ ಲೋಕ ಕಲ್ಯಾಣಾರ್ಥವಾಗಿ ಸಾನಿಧ್ಯ ಅಭಿವೃದ್ಧಿಗಾಗಿ ಶತ ರುದ್ರಾಭಿಷೇಕ ನಡೆಯಲಿರುವುದು ಭಕ್ತಾದಿಗಳು ಈ ಕಾರ್ಯದಲ್ಲಿ ಸಹಕರಿಸಿ ದೇವರ ಕೃಪೆಗೆ ಪಾತ್ರರಾಗಬೇಕಾಗಿ ದೇವಾಲಯದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
- Advertisement -