Friday, April 26, 2024
spot_imgspot_img
spot_imgspot_img

ತುಳು ಭಾಷೆಗೆ ರಾಜ್ಯದ ಅಧಿಕೃತ ಭಾಷೆಯಾಗಿ ಮನ್ನಣೆ ನೀಡಬೇಕೆಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರವರನ್ನು ಮನವಿ

- Advertisement -G L Acharya panikkar
- Advertisement -

ತುಳು ಭಾಷೆಗೆ ರಾಜ್ಯದ ಅಧಿಕೃತ ಭಾಷೆಯಾಗಿ ಮನ್ನಣೆ ನೀಡಬೇಕೆಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್ ಯಡಿಯೂರಪ್ಪ ರವರನ್ನು ಮೂಲ್ಕಿ- ಮೂಡುಬಿದಿರೆ ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್ ಅವರ ನೇತೃತ್ವದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿ, ಪುತ್ತೂರು ಶಾಸಕರಾದ ಸಂಜೀವ ಮಟಂದೂರು, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಹಾಗೂ ಶಾಂತಾರಾಮ‌ ಸಿದ್ದಿ ಉಪಸ್ಥಿತರಿದ್ದರು.

- Advertisement -

Related news

error: Content is protected !!