Saturday, April 20, 2024
spot_imgspot_img
spot_imgspot_img

ತುಳುನಾಡ ರಕ್ಷಣಾ ವೇದಿಕೆ ಮಂಗಳೂರು ನಗರದ ನೂತನ ಸಮಿತಿಯ ಪದಾಧಿಕಾರಿಗಳ ಆಯ್ಕೆ

- Advertisement -G L Acharya panikkar
- Advertisement -

ಮಂಗಳೂರು: ತುಳುನಾಡ ರಕ್ಷಣಾ ವೇದಿಕೆ ಮಂಗಳೂರು ನಗರದ ನೂತನ ಸಮಿತಿ ಯ ಪದಾಧಿಕಾರಿಗಳ ಆಯ್ಕೆ ಯ ಚುನಾವಣಾ ಪ್ರಕ್ರಿಯೆ ದಿ.17 ಆದಿತ್ಯವಾರ ಬೆಳಗ್ಗೆ 10:30ಕ್ಕೆ ಸ್ಟೇಟ್ ಬ್ಯಾಂಕ್ ಬಳಿ ಇರುವ ತುಳುನಾಡ ರಕ್ಷಣಾ ವೇದಿಕೆ ಯ ಕೇಂದ್ರ ಕಚೇರಿಯಲ್ಲಿ ನಡೆಯಿತು.

2021-23 ಸಾಲಿನ ನೂತನ ಪದಾಧಿಕಾರಿಗಳಾಗಿ: ಅಧ್ಯಕ್ಷರಾಗಿ ರಮೇಶ್ ಪೂಜಾರಿ ಶಿರೂರು, ಉಪಾಧ್ಯಕ್ಷರಾಗಿ ಜೋಸೆಫ್ ಲೋಬೋ ಉರ್ವ , ಮುನೀರ್ ಮುಕ್ಕಚೇರಿ, ಪ್ರ.ಕಾರ್ಯದರ್ಶಿಯಾಗಿ ಫಾರೂಕ್ ಗೋಲ್ಡ್ ನ್, ಜೊತೆ ಕಾರ್ಯದರ್ಶಿಯಾಗಿ ಮುಸ್ತಾಕ್ , ಕ್ರೀಡಾ ಕಾರ್ಯದರ್ಶಿ ಯಾಗಿ ಹರೀಶ್ ಶೆಟ್ಟಿ ಶಕ್ತಿ ನಗರ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಆಶೀಷ್ ಅಂಚನ್ ಬಿಜೈ , ಸಂಘಟನಾ ಕಾರ್ಯದರ್ಶಿಯಾಗಿ ರಕ್ಚಿತ್ ಬಂಗೇರ ಕುಡುಪು, ಕೋಶಾಧಿಕಾರಿಯಾಗಿ ರೋಶನ್ ಡಿ ಸೋಜಾ ಶೇಡಿಗುರಿ.

ಯುವ ಘಟಕ ಅಧ್ಯಕ್ಷರಾಗಿ ಕೆ‌. ವಿವೇಕಾನಂದ ರಾವ್ ಜಪ್ಪು , ಪ್ರಧಾನ ಕಾರ್ಯದರ್ಶಿ ಯಾಗಿ ಶೋನ್ ಡಿಸೋಜಾ, ಜೊತೆ ಕಾರ್ಯದರ್ಶಿ ಇರ್ಫಾನ್ , ಶಿವಪ್ರಸಾದ್, ವಿವಿಯಾನ್ ಡಿಸೋಜ, ಮಹಿಳಾ ಘಟಕ ಅಧ್ಯಕ್ಷ ರಾಗಿ ವಷೀತಾ ಆಯ್ಕೆಗೊಂಡರು.

- Advertisement -

Related news

error: Content is protected !!