Tuesday, May 21, 2024
spot_imgspot_img
spot_imgspot_img

ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು..!

- Advertisement -G L Acharya panikkar
- Advertisement -

ವಿಜಯಪುರ: ಈಜಲು ತೆರಳಿದ್ದ ಇಬ್ಬರು ಬಾಲಕರು ಬಾವಿಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ವಿಜಯಪುರದ ಸಿಂದಗಿಯ ಗೋಲಗೇರಿ ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕರನ್ನು ಸೋಮಶೇಖರ್ ಆಲಮೇಲ್ (16), ಮಲಿಕ್ ನದಾಫ್ (16) ಎಂದು ಗುರುತಿಸಲಾಗಿದೆ.

ಬಿಸಿಲಿನ ಬೇಗೆಯಿಂದ ತಪ್ಪಿಸಿಕೊಳ್ಳಲು ಬಾಲಕರು ಬಾವಿಯಲ್ಲಿ ಈಜಾಡಲು ತೆರಳಿದ್ದರು. ಇಬ್ಬರಿಗೂ ಸರಿಯಾಗಿ ಈಜು ಬಾರದ ಕಾರಣ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!