- Advertisement -
- Advertisement -





ಕೊಡಗು: ಕಾವೇರಿ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಬಾಲಕರಿಬ್ಬರು ನೀರು ಪಾಲಾಗಿರುವ ಘಟನೆ ನಾಪೋಕ್ಲು ಸಮೀಪದ ಎಮ್ಮೆಮಾಡುವಿನ ಕೂರುಳಿಯಲ್ಲಿ ನಡೆದಿದೆ.
ಮೃತಪಟ್ಟವರನ್ನು ಚೇರಂಬಾಣೆ ಮೂಲದ ಗಿರೀಶ್ (16) ಅಯ್ಯಪ್ಪ (18) ಎಂದು ಗುರುತಿಸಲಾಗಿದೆ.
ಸ್ನಾನಕ್ಕೆಂದು ತೆರಳಿದ 8 ಜನ ಬಾಲಕರಲ್ಲಿ ಇಬ್ಬರು ಬಾಲಕರು ನೀರು ಪಾಲಾಗಿದ್ದಾರೆ. ಈಜಲು ತೆರಳಿದ ಯುವಕರು ಮೃತರಾಗಿದ್ದಾರೆ. ಓರ್ವನ ಮೃತದೇಹ ದೊರಕಿದ್ದು, ಶೋಧ ಕಾರ್ಯ ಮುಂದುವರಿದಿದೆ.
- Advertisement -