Saturday, June 28, 2025
spot_imgspot_img
spot_imgspot_img

ನದಿಗೆ ಸ್ನಾನಕ್ಕೆ ತೆರಳಿದ್ದ ಇಬ್ಬರು ಬಾಲಕರು ನೀರುಪಾಲು..!

- Advertisement -
- Advertisement -

ಕೊಡಗು: ಕಾವೇರಿ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಬಾಲಕರಿಬ್ಬರು ನೀರು ಪಾಲಾಗಿರುವ ಘಟನೆ ನಾಪೋಕ್ಲು ಸಮೀಪದ ಎಮ್ಮೆಮಾಡುವಿನ ಕೂರುಳಿಯಲ್ಲಿ ನಡೆದಿದೆ.

ಮೃತಪಟ್ಟವರನ್ನು ಚೇರಂಬಾಣೆ ಮೂಲದ ಗಿರೀಶ್ (16) ಅಯ್ಯಪ್ಪ (18) ಎಂದು ಗುರುತಿಸಲಾಗಿದೆ.

ಸ್ನಾನಕ್ಕೆಂದು ತೆರಳಿದ 8 ಜನ ಬಾಲಕರಲ್ಲಿ ಇಬ್ಬರು ಬಾಲಕರು ನೀರು ಪಾಲಾಗಿದ್ದಾರೆ. ಈಜಲು ತೆರಳಿದ ಯುವಕರು ಮೃತರಾಗಿದ್ದಾರೆ. ಓರ್ವನ ಮೃತದೇಹ ದೊರಕಿದ್ದು, ಶೋಧ ಕಾರ್ಯ ಮುಂದುವರಿದಿದೆ.

- Advertisement -

Related news

error: Content is protected !!