- Advertisement -
- Advertisement -


ಮಲತಂದೆಯಿಂದಲೇ ಇಬ್ಬರು ಹೆಣ್ಣುಮಕ್ಕಳ ದಾರುಣ ಕೊಲೆಯಾಗಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿ ದಾಸರಹಳ್ಳಿಯಲ್ಲಿ ಇದೀಗ ನಡೆದಿದೆ.
ಉತ್ತರ ಭಾರತ ಮೂಲದವರಾಗಿದ್ದು, ದಾಸರಹಳ್ಳಿಯ ಕಾವೇರಿ ಬಡಾವಣೆಯೊಂದರ ಮನೆಯಲ್ಲಿ ವಾಸವಿದ್ದರು. ಸುಮಾರು 14 ಹಾಗೂ 15 ವರ್ಷದ ಹೆಣ್ಣು ಮಕ್ಕಳನ್ನ ಭೀಕರವಾಗಿ ಕೊಂದು ಪರಾರಿ ಆಗಿದ್ದಾನೆ. ಸುಮಿತ್ ಕೊಲೆ ಮಾಡಿ ಎಸ್ಕೇಪ್ ಆಗಿರುವ ಮಲತಂದೆ ಪೊಲೀಸ್ ಮೂಲಗಳು ತಿಳಿಸಿವೆ.ಸ್ಥಳಕ್ಕೆ ಈಶಾನ್ಯ ವಿಭಾಗ ಡಿಸಿಪಿ ಸಜೀತ್, ಅಮೃತಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -