- Advertisement -
- Advertisement -
ಗಣರಾಜ್ಯೋತ್ಸವದ ಧ್ವಜಾರೋಹಣ ಮಾಡುವಾಗ ವಿದ್ಯುತ್ ತಂತಿಗಳು ಧ್ವಜದ ಪೈಪ್ಗೆ ತಗುಲಿ ಇಬ್ಬರು ಯುವಕರು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ ದಾರುಣ ಘಟನೆ ತೆಲಂಗಾಣ ಜಿಲ್ಲಾ ಕೇಂದ್ರದ ದಲಿತವಾಡದಲ್ಲಿ ನಡೆದಿದೆ. .
ಧ್ವಜ ಅನಾವರಣಕ್ಕಾಗಿ ಸ್ಥಳೀಯ ಯುವಕರು ಕಬ್ಬಿಣದ ಕಂಬದಿಂದ ಧ್ವಜವನ್ನು ಹಾರಿಸಲು ತಯಾರಿ ನಡೆಸುತ್ತಿದ್ದರು. ಆ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿ ಕಬ್ಬಿಣದ ಪೈಪ್ಗೆ ತಾಗಿದೆ. ವಿದ್ಯುತ್ ತಂತಿಗಳು ಧ್ವಜಕ್ಕೆ ತಗುಲಿದ ಪರಿಣಾಮ ವಿಜಯ್ ಮತ್ತು ಅಜಿತ್ ಸಾವನ್ನಪ್ಪಿದ್ದಾರೆ. ತಕ್ಷಣ ಅವರನ್ನು ಮುಲುಗು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಯಾವುದೇ ಫಲ ಸಿಗಲಿಲ್ಲ. . ಮತ್ತೊಬ್ಬನ ಸ್ಥಿತಿ ಚಿಂತಾಜನಕವಾಗಿದೆ.
- Advertisement -