- Advertisement -
![G L Acharya G L Acharya](https://vtvvitla.com/wp-content/uploads/2023/07/gl_acharya.jpeg)
![panikkar panikkar](https://vtvvitla.com/wp-content/uploads/2020/07/panikkar.jpeg)
- Advertisement -
![](https://vtvvitla.com/wp-content/uploads/2022/01/indane-gas-2-1024x748.jpg)
![](https://vtvvitla.com/wp-content/uploads/2024/04/vigneshwara-new-683x1024.jpeg)
![](https://vtvvitla.com/wp-content/uploads/2024/06/karaate-M-682x1024.jpeg)
ಉಡುಪಿ: ರಸ್ತೆ ಬದಿ ನಿಲ್ಲಿಸಿದ್ದ ರಿಟ್ಜ್ ಕಾರು ಬೆಂಕಿಗಾಹುತಿಯಾಗಿ ಅನಾಹುತವೊಂದು ತಪ್ಪಿದ ಘಟನೆ ಮಣಿಪಾಲದ ಬಬ್ಬುಸ್ವಾಮಿ ದೈವಸ್ಥಾನದ ಎದುರು ತಡರಾತ್ರಿ ನಡೆದಿದೆ.
ಕಾರು ಚಾಲಕ ಸೇರಿ ಇನ್ನೋರ್ವ ವ್ಯಕ್ತಿ ಕಾರನ್ನು ರಸ್ತೆ ಬದಿ ನಿಲ್ಲಿಸಿ ಅದರೊಳಗೆ ಮಲಗಿದ್ದರು. ಈ ವೇಳೆ ಕಾರು ಚಾಲಕನಿಗೆ ಕಾರಿನ ಬಾನೆಟ್ ನಲ್ಲಿ ಹೊಗೆ ಕಾಣಿಸಿಕೊಂಡಿದ್ದು, ಕಾರಿನಿಂದ ಹೊರಬಂದಿದ್ದಾರೆ.
ಬೆಂಕಿಯ ಕೆನ್ನಾಲೆಗೆ ಕಾರು ಸಂಪೂರ್ಣ ಸುಟ್ಟುಹೋಗಿದ್ದು, ಶಾರ್ಟ್ ಸರ್ಕ್ಯೂಟ್ನಿಂದ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಇನ್ನು ಕಾರು ಮಾಲೀಕನ ಮಾಹಿತಿ ಮೇರೆಗೆ ಅಗ್ನಿ ಶಾಮಕ ದಳದವರು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ.
- Advertisement -