Monday, May 13, 2024
spot_imgspot_img
spot_imgspot_img

ಉಡುಪಿ : ಸಾಲಬಾಧೆಯಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆಗೆ ಶರಣು..!

- Advertisement -G L Acharya panikkar
- Advertisement -

ಉಡುಪಿ :ವಿಪರೀತ ಸಾಲಬಾಧೆಯಿಂದ ಮನನೊಂದು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂಚುಗೋಡಿನ ಸನ್ಯಾಸಿಬಲ್ಲೆಯ ನಿವಾಸಿಯಾದ ದೇವದಾಸ್ ಖಾರ್ವಿ (50) ಎಂದು ಗುರುತಿಸಲಾಗಿದೆ.

ಸಾಲಬಾಧೆಯಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಇವರು ಜಿಗುಪ್ಸೆಗೊಂಡು ಮನೆಯ ಮಲಗುವ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಂಗೊಳ್ಳಿ ಪೊಲೀಸರು ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!