Friday, April 26, 2024
spot_imgspot_img
spot_imgspot_img

ಉಡುಪಿ: ಬಸ್ ಟೈಮಿಂಗ್ಸ್ ವಿಚಾರಕ್ಕೆ ಹೊಡೆದಾಡಿಕೊಂಡ ನಿರ್ವಾಹಕರು

- Advertisement -G L Acharya panikkar
- Advertisement -

ಉಡುಪಿ: ನಗರದ ಸಿಟಿ ಬಸ್ ನಿಲ್ದಾಣದಲ್ಲಿ ಬಸ್ ಟೈಮಿಂಗ್ಸ್ ವಿಚಾರಕ್ಕೆ ಎರಡು ಬಸ್ಸಿನ ನಿರ್ವಾಹಕರು ಹೊಡೆದಾಡಿಕೊಂಡ ಘಟನೆ ನಡೆದಿದೆ. ಉಡುಪಿ ಹೂಡೆ, ಕೆಮ್ಮಣ್ಣು ಎಂಬಲ್ಲಿಗೆ ತೆರಳುವ ಬಸ್ ನ ನಿರ್ವಾಹಕರುಗಳು ಬಸ್ ಟೈಮಿಂಗ್ಸ್ ವಿಚಾರಕ್ಕೆ ಸಂಬಂಧಿಸಿ ಪ್ರಯಾಣಿಕರ ಎದುರೇ ಜಗಳವಾಡಿಕೊಂಡಿದ್ದಾರೆ.

ಇದೀಗ ನಿರ್ವಾಹಕರಿಬ್ಬರು ಹೊಡೆದಾಡಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್ನು ಘಟನೆ ಸಾರ್ವಜನಿಕರ ಅಶಾಂತಿಗೆ ಕಾರಣವಾದ ಹಿನ್ನಲೆ ಪೊಲೀಸರು ಸೂಕ್ತ ಕ್ರಮ ವಹಿಸುವಂತೆ ಸಾರ್ವಜನಿಕ ವಲಯದಲ್ಲಿ ಆಗ್ರಹ ವ್ಯಕ್ತವಾಗುತ್ತಿದೆ.

- Advertisement -

Related news

error: Content is protected !!