Monday, April 29, 2024
spot_imgspot_img
spot_imgspot_img

ಉಡುಪಿ: ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣು

- Advertisement -G L Acharya panikkar
- Advertisement -

ಉಡುಪಿ: ಗಾರೆ ಕೆಲಸದ ಮೇಸ್ತ್ರಿಯೊಬ್ಬರು ನೆರೆ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಂದು ಮೈದಾನ ಸಮೀಪದ ತಂತ್ರಿ ಮನೆಯ ರಸ್ತೆಯಲ್ಲಿ ನಡೆದಿದೆ.

ಶವವನ್ನು ಅಗ್ನಿಶಾಮಕ ದಳದವರ ಸಹಕಾರದಿಂದ ಮೇಲಕ್ಕೆತ್ತಲಾಯಿತು. ಮೃತ ವ್ಯಕ್ತಿಯನ್ನು ಸದಾನಂದ ಪೂಜಾರಿ (45 ) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಶವವನ್ನು ವೈದ್ಯಕೀಯ ಪರೀಕ್ಷೆಗೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ಇಲಾಖೆಗೆ ಸಹಕರಿಸಿದರು.

vtv vitla
vtv vitla
- Advertisement -

Related news

error: Content is protected !!