Monday, June 8, 2026
spot_imgspot_img
spot_imgspot_img

ಉಡುಪಿ: ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು..!

- Advertisement -
- Advertisement -

ಉಡುಪಿ: ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿ ಮೃತಪಟ್ಟ ಘಟನೆ ಹೆಬ್ರಿ ತಾಲೂಕಿನ ಶಿವಪುರದ ಹಾಳ್‌ಬೆಟ್ಟು ಎಂಬಲ್ಲಿ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿ ಹಾಳಬೆಟ್ಟು ನಿವಾಸಿ ಸಿದ್ವಿಕ್ ಶೆಟ್ಟಿ (16) ಎಂದು ಗುರುತಿಸಲಾಗಿದೆ.

ಸಿದ್ವಿಕ್‌ ಶೆಟ್ಟಿ ನಿನ್ನೆ ಸ್ನಾನಕ್ಕೆಂದು ಕೆರೆಗೆ ಹೋಗಿದ್ದಾಗ ಅಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಈ ಬಗ್ಗೆ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!