Monday, May 6, 2024
spot_imgspot_img
spot_imgspot_img

ಉಡುಪಿಯಲ್ಲಿ ವಾಸವಿದ್ದ ಸುಳ್ಯ ಮೂಲದ ವ್ಯಕ್ತಿ ಆತ್ಮಹತ್ಯೆ

- Advertisement -G L Acharya panikkar
- Advertisement -

ಉಡುಪಿ: ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಉಡುಪಿ ಶಿರ್ವದ ಇರ್ಮಿಜ್ ಚರ್ಚ್ ಬಳಿ ಈ ಘಟನೆ ನಡೆದಿದೆ.

ದಕ್ಷಿಣ ಕನ್ನಡದ ಸುಳ್ಯ ಸಂಪಾಜೆಯ ನಿವಾಸಿ ಲಿಯೋ ಕ್ರಿಸ್ಟೋಫರ್‍ ಡಿಸೋಜಾ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಲಿಯೋ ತಾನು ಇದ್ದ ಬಾಡಿಗೆ ಮನೆಯ ಬಳಿ ಮರವೊಂದಕ್ಕೆ ಕೇಬಲ್ ವಯರ್‍ ಬಳಸಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮುಂಜಾನೆ ಈ ವಿಷಯ ಬೆಳಕಿಗೆ ಬಂದಿದೆ. ಶಿರ್ವ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದ್ದಾರೆ.

- Advertisement -

Related news

error: Content is protected !!