- Advertisement -
- Advertisement -
ಉಡುಪಿ: ಭಾರೀ ಮಳೆಗೆ ಉಕ್ಕಿ ಹರಿಯುತ್ತಿರುವ ನದಿಯಲ್ಲಿ ಮುಳುಗಿ ಭಾರೀ ಮಳೆಗೆ ಉಕ್ಕಿ ಹರಿಯುತ್ತಿರುವ ನದಿಯಲ್ಲಿ ಮುಳುಗಿ ದೇವಾಲಯದ ಅರ್ಚಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಕಮಲಶಿಲೆಯಲ್ಲಿ ನಡೆದಿದೆ.
ಶೇಷಾದ್ರಿ ಐತಾಳ್ (75) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.
ಕಮಲಶಿಲೆ ಸಮೀಪದ ತಪ್ಪಲು ನಿವಾಸಿ ಶೇಷಾದ್ರಿ ಐತಾಳ್ ಅವರು ಎಂದಿನಂತೆ ಇಂದು ಪ್ರಸಿದ್ಧ ಪೂಜೆ ಮಾಡಲು ದೇವಾಲಯ ಕಮಲಶಿಲೆಗೆ ಆಗಮಿಸುತ್ತಿದ್ದರು. ನಿರಂತರ ಸುರಿಯುತ್ತಿರುವ ಮಳೆಗೆ ಕೆರೆ, ನದಿಗಳು ತುಂಬಿ ಹರಿಯುತ್ತಿದ್ದು, ರಸ್ತೆಯ ಪಕ್ಕದ ಕೆರೆಗೆ ಅಕಸ್ಮಿಕ ಬಿದ್ದು, ಕಾಲುಸಂಕ ದಾಟುವ ವೇಳೆ ಆಯತಪ್ಪಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
- Advertisement -