Thursday, May 2, 2024
spot_imgspot_img
spot_imgspot_img

ಉಡುಪಿ: ವ್ಯವಸಾಯಿಕ ಸಹಕಾರಿ ಸಂಘದ ವ್ಯವಸ್ಥಾಪಕ ನೇಣಿಗೆ ಶರಣು..!

- Advertisement -G L Acharya panikkar
- Advertisement -

ಉಡುಪಿ: ಕೊರಂಗ್ರಪಾಡಿ ವ್ಯವಸಾಯಿಕ ಸಹಕಾರಿ ಸಂಘದ ಬೈಲೂರು ಶಾಖೆಯ ವ್ಯವಸ್ಥಾಪಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಅಲೆವೂರಿನಲ್ಲಿ ನಡೆದಿದೆ.

ಮೃತರನ್ನು ಅಲೆವೂರು ನಿವಾಸಿ ಮಂಜೇಶ್ ಕುಮಾರ್ (49) ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಕೆಲವು ದಿನಗಳ ಹಿಂದೆ ಗುಣಮುಖರಾಗಿ ಸಂಘದ ವ್ಯವಸ್ಥಾಪಕರಾಗಿ ಪದೋನ್ನತಿ ಪಡೆದಿದ್ದರು. ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಇವರು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಪತ್ನಿ, ಓರ್ವ ಪುತ್ರನನ್ನು ಅಗಲಿದ್ದಾರೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!