Saturday, June 28, 2025
spot_imgspot_img
spot_imgspot_img

ಉಡುಪಿ: ಧಾರಾಕಾರ ಮಳೆ; ತಗ್ಗು ಪ್ರದೇಶಗಳು ಜಲಾವೃತ..!

- Advertisement -
- Advertisement -

ಉಡುಪಿ: ಉಡುಪಿಯಲ್ಲಿ ಪ್ರಸ್ತುತ ಭಾರೀ ಮಳೆಯಾಗುತ್ತಿದ್ದು, ವಿವಿಧ ಪ್ರದೇಶಗಳಲ್ಲಿ ಭಾರೀ ಅವಾಂತರಕ್ಕೆ ಕಾರಣವಾಗಿದೆ. ಗುಂಡಿಬೈಲು ವಿಶೇಷವಾಗಿ ಮಳೆಯಿಂದಾಗಿ ರಸ್ತೆಗಳನ್ನು ನಿರ್ಬಂಧಿಸಲಾಗಿದೆ. ಮಳೆ ನೀರು ರಸ್ತೆಗಳ ಮೇಲೆ ಹರಿದು ವಾಹನ ಸಂಚಾರಕ್ಕೆ ತೊಂದರೆಯಾಗಿದೆ.

ದೊಡ್ಡಣಗುಡ್ಡೆ, ಕಲ್ಸಂಕ, ಗುಂಡಿಬೈಲು, ಬೈಲಕೆರೆ ಮುಂತಾದ ಪ್ರದೇಶಗಳು ಜಲಾವೃತಗೊಂಡಿವೆ. ಉಡುಪಿ ನಗರ ಪಾಲಿಕೆ ಆಯುಕ್ತರು ಗುಂಡಿಬೈಲ್ ಪ್ರದೇಶಕ್ಕೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಜಲಾವೃತಗೊಂಡ ರಸ್ತೆಗಳು ವಾಹನ ಸವಾರರಿಗೆ ಅಪಾಯಕಾರಿ ಸನ್ನಿವೇಶಗಳನ್ನು ಸೃಷ್ಟಿಸಿವೆ.

- Advertisement -

Related news

error: Content is protected !!