Thursday, April 25, 2024
spot_imgspot_img
spot_imgspot_img

ಉಡುಪಿ: ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್‌ ; ಮಣಿಪಾಲದ ಇಬ್ಬರು ವಿದ್ಯಾರ್ಥಿಗಳು ದಾರುಣ ಸಾವು

- Advertisement -G L Acharya panikkar
- Advertisement -

ಬೈಂದೂರು: ನಿಯಂತ್ರಣ ತಪ್ಪಿದ ಬೈಕ್ ಡಿವೈಡರ್ ಬಳಿ ಫಲಕಕ್ಕೆ ಢಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮಣಿಪಾಲದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಕಂಬದಕೋಣೆ ಸೇತುವೆ ಬಳಿ ನಡೆದಿದೆ.

ಆಂಧ್ರದ ಕಲ್ಲೂರು ತರುಣ್ ಕುಮಾರ್ ರೆಡ್ಡಿ (19) ಹಾಗೂ ಆದಿತ್ಯ ರೆಡ್ಡಿ (18) ಮೃತ ವಿದ್ಯಾರ್ಥಿಗಳು.

ಇವರು ಮಣಿಪಾಲದಿಂದ ಮುರುಡೇಶ್ವರಕ್ಕೆ ಬೈಕಿನಲ್ಲಿ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿದ ಬೈಕ್ ಡಿವೈಡರ್ ಗೆ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಇಬ್ಬರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ‌ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!