Friday, April 26, 2024
spot_imgspot_img
spot_imgspot_img

ಉಡುಪಿ: ಮರಕ್ಕೆ ನೇಣುಬಿಗಿದು ಯುವಕ ಆತ್ಮಹತ್ಯೆ!

- Advertisement -G L Acharya panikkar
- Advertisement -

ಉಡುಪಿ: ಅಜ್ಜರಕಾಡು ಉದ್ಯಾನವನದ ಹುತಾತ್ಮ ಸೈನಿಕರ ಸ್ಮಾರಕದ ಹಿಂಭಾಗದಲ್ಲಿರುವ ಮರಕ್ಕೆ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮೃತ ವ್ಯಕ್ತಿ ಭೋಜ ನಾಯಕ್ ಎಂಬವರ ಪುತ್ರ ಸಂತೋಷ ಎಚ್.ಬಿ (33) ಎಂದು ಗುರುತಿಸಲಾಗಿದೆ. ಈತ ಶೃಂಗೇರಿಯವನಾಗಿದ್ದು, ಇಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!