Saturday, June 28, 2025
spot_imgspot_img
spot_imgspot_img

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಮಂಡಲದ ಅಧ್ಯಕ್ಷರಾಗಿ ಆಯ್ಕೆಯಾದ ದಯಾನಂದ ಶೆಟ್ಟಿ ಉಜಿರೆಮಾರು ಇವರಿಗೆ ಗೌರವಾರ್ಪಣೆ

- Advertisement -
- Advertisement -

ಯುವಕೇಸರಿ ಸಂಘದ ಗೌರವ ಅಧ್ಯಕ್ಷರು ಆಗಿರುವ, ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಮಂಡಲದ ಅಧ್ಯಕ್ಷರಾಗಿ ಆಯ್ಕೆಯಾದ ದಯಾನಂದ ಶೆಟ್ಟಿ ಉಜಿರೆಮಾರು ಇವರಿಗೆ ಯುವಕೇಸರಿ ಸಂಘದ ವತಿಯಿಂದ ಕಾರ್ಯಾಲಯದಲ್ಲಿ ಗೌರವಿಸಲಾಯಿತು .

ಈ ಸಂದರ್ಭದಲ್ಲಿ ಯುವಕೇಸರಿ ಸಂಘದ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.

- Advertisement -

Related news

error: Content is protected !!