- Advertisement -
- Advertisement -


ಯುವಕೇಸರಿ ಸಂಘದ ಗೌರವ ಅಧ್ಯಕ್ಷರು ಆಗಿರುವ, ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಮಂಡಲದ ಅಧ್ಯಕ್ಷರಾಗಿ ಆಯ್ಕೆಯಾದ ದಯಾನಂದ ಶೆಟ್ಟಿ ಉಜಿರೆಮಾರು ಇವರಿಗೆ ಯುವಕೇಸರಿ ಸಂಘದ ವತಿಯಿಂದ ಕಾರ್ಯಾಲಯದಲ್ಲಿ ಗೌರವಿಸಲಾಯಿತು .
ಈ ಸಂದರ್ಭದಲ್ಲಿ ಯುವಕೇಸರಿ ಸಂಘದ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.
- Advertisement -