Saturday, May 4, 2024
spot_imgspot_img
spot_imgspot_img

ಉಳ್ಳಾಲ: ರಾಷ್ಟ್ರ ಪಕ್ಷಿಯ ಕಳೇಬರ ಪತ್ತೆ; ರೈಲು ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಶಂಕೆ!

- Advertisement -G L Acharya panikkar
- Advertisement -

ಉಳ್ಳಾಲ: ಕೋಟೆಕಾರು ಸ್ಟೆಲ್ಲಾ ಮೇರೀಸ್ ಶಾಲೆಯ ಹಿಂಭಾಗದಲ್ಲಿ ಇಂದು ಬೆಳಗ್ಗೆ ರಾಷ್ಟ್ರ ಪಕ್ಷಿ ನವಿಲೊಂದು ಮೃತಪಟ್ಟಿರುವ ಸ್ಥಿತಿಯಲ್ಲಿ ಕಂಡುಬಂದಿದೆ. ರೈಲು ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಬಗ್ಗೆ ಸಾರ್ವಜನಿಕರು ಶಂಕೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ದುರ್ಜನರೊಂದಿಗಿನ ಸಂಪರ್ಕವು ಸರ್ವ ಕೆಡುಕಿಗೆ ಕಾರಣವಾಗುತ್ತದೆ; ಉಸ್ತಾದ್ ಅಶ್ರಫ್ ಸಖಾಫಿ ಸೂರಿಕುಮೇರು

ಸೋಮೇಶ್ವರ ಪುರಸಭೆ ಮುಖ್ಯಾಧಿಕಾರಿ ವಾಣಿ ಆಳ್ವರವರು ಸ್ಥಳಕ್ಕೆ ಭೇಟಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಅರಣ್ಯ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

driving
- Advertisement -

Related news

error: Content is protected !!