Saturday, June 28, 2025
spot_imgspot_img
spot_imgspot_img

ಉಪ್ಪಿನಂಗಡಿ: ಗೊಬ್ಬರ ತಯಾರಿಸುವ ಕಟ್ಟಡ ಬೆಂಕಿಗಾಹುತಿ

- Advertisement -
- Advertisement -
vtv vitla
vtv vitla

ಉಪ್ಪಿನಂಗಡಿ: ಸೂರಂಬೈಲು ಎಂಬಲ್ಲಿ ಅಡಿಕೆ ಸಿಪ್ಪೆಯಿಂದ ಗೊಬ್ಬರ ತಯಾರಿಸುವ ಯಂತ್ರವಿರುವ ಕಟ್ಟಡವು ಬೆಂಕಿಗಾಹುತಿಯಾದ ಘಡನೆ ನಡೆದಿದೆ. ಇದರಿಂದ ಕಟ್ಟಡ ಮತ್ತು ದಾಸ್ತಾನು ಇರಿಸಿದ್ದ ಕೃಷಿ ಸಾಮಾಗ್ರಿಗಳು ಸಂಪೂರ್ಣ ಹೊತ್ತಿ ಬೂದಿಯಾಗಿದೆ.

ಕಟ್ಟಡದ ಒಳಗೆ ಅಡಿಕೆ, ತೆಂಗಿನ ಹಾಳೆಗಳು ಸಂಗ್ರಹಿಸಲಾಗಿತ್ತು. ಆಕಸ್ಮಿಕವಾಗಿ ಉಂಟಾದ ಅಗ್ನಿ ಅವಘಟದಿಂದ ಅಪಾರ ನಷ್ಟ ಸಂಭವಿಸಿದೆ. ಇಂದು ಮುಂಜಾವಿನ ವೇಳೆಗೆ ಬೆಂಕಿಯ ಕೆನ್ನಾಲಿಗೆ ಜಾಸ್ತಿಯಾಗಿದ್ದು ಪುತ್ತೂರು ಅಗ್ನಿಶಾಮಕ ದಳದವರು ಬೆಂಕಿ ಆರಿಸಿದ್ದಾರೆ.

- Advertisement -

Related news

error: Content is protected !!