Friday, April 26, 2024
spot_imgspot_img
spot_imgspot_img

ಉಪ್ಪಿನಂಗಡಿ: ನೀರುಪಾಲಾದ ಯುವಕನ ಮೃತದೇಹ ಪತ್ತೆ!

- Advertisement -G L Acharya panikkar
- Advertisement -
driving

ಉಪ್ಪಿನಂಗಡಿ: ಇಲ್ಲಿನ ರಾಮಕುಂಜ ವ್ಯಾಪ್ತಿಯ ಕೆಮ್ಮಾರದಲ್ಲಿ ನದಿ ನೀರಿನ ಸೆಳೆತಕ್ಕೆ ಸಿಲುಕಿ ನೀರುಪಾಲಾದ ಯುವಕನ ಮೃತದೇಹ ಗುರುವಾರ ಸಂಜೆ ಪತ್ತೆಯಾಗಿದೆ.

ಇದನ್ನೂ ಓದಿ: ಉಪ್ಪಿನಂಗಡಿ: ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ನೀರುಪಾಲು!

ಬುಧವಾರ ಸಂಜೆ ಕೆಮ್ಮಾರ ಸೇತುವೆಯ ಬಳಿ ಸ್ಥಳೀಯ ನಿವಾಸಿ ಶಫೀಕ್(19) ಎಂಬಾತ ನೀರುಪಾಲಾಗಿದ್ದ. ಇದೀಗ ಆತನ ಮೃತದೇಹ ಉಪ್ಪಿನಂಗಡಿಯ ನೇತ್ರಾವತಿ ಸೇತುವೆ ಕೆಳಗಡೆ ಅಗ್ನಿ ಶಾಮಕದಳದ ಸಿಬ್ಬಂದಿಗಳು ಪತ್ತೆಹಚ್ಚಿದ್ದಾರೆ.

- Advertisement -

Related news

error: Content is protected !!