Thursday, April 25, 2024
spot_imgspot_img
spot_imgspot_img

ಉಪ್ಪಿನಂಗಡಿಯ ಹಿರೇಬಂಡಾಡಿ ಸಮೀಪ ಕಾರು ಮತ್ತು ಬೈಕ್ ಡಿಕ್ಕಿ.ಬೈಕ್ ಸವಾರ ಗಂಭೀರ.!

- Advertisement -G L Acharya panikkar
- Advertisement -

ಉಪ್ಪಿನಂಗಡಿ:- ಉಪ್ಪಿನಂಗಡಿಯ ಹಿರೇಬಂಡಾಡಿ ಸಮೀಪ ಮುರದ ಮೇಲು ಎಂಬಲ್ಲಿ ಕಾರು ಮತ್ತು ಬೈಕ್ ಅಪಘಾತವಾಗಿ ಜನಾರ್ದನ ಗೌಡ ಎಂಬವರು ತೀವ್ರವಾಗಿ ಗಾಯಗೊಂಡ ಘಟನೆ ನಡೆದಿದೆ.

ಕಡಬ ತಾಲೂಕಿನ ಪಾಲೋಲಿಯ ಜನಾರ್ದನ ಗೌಡ ರವರು ಈ ಹಿಂದೆ ಅಕ್ರಮ ಪಿಸ್ತೂಲ್ ಇರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿದ್ದರು.ನಿನ್ನೆಯಷ್ಟೇ ಅಕ್ರಮ ಪಿಸ್ತೂಲ್ ಕೇಸ್ ನಲ್ಲಿ ಜಾಮೀನು ಪಡೆದು ಬಂದಿದ್ದರು. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪುತ್ತೂರು ಸಂಚಾರಿ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!