Friday, May 23, 2025
spot_imgspot_img
spot_imgspot_img

ಉರಿಮಜಲು: ಅನಾರೋಗ್ಯದಿಂದ ಬಿಜೆಪಿ ಕಾರ್ಯಕರ್ತ ಲಕ್ಷ್ಮಣ ಗೌಡ ನಿಧನ..!

- Advertisement -
- Advertisement -

ಉರಿಮಜಲು: ಅನಾರೋಗ್ಯದಿಂದ ಬಿಜೆಪಿ ಸಕ್ರಿಯ ಕಾರ್ಯಕರ್ತ ನಿಧರಾಗಿದ್ದಾರೆ.

ಮೃತರನ್ನು ಲಕ್ಷ್ಮಣ ಗೌಡ ಉರಿಮಜಲು (50) ಎಂದು ಗುರುತಿಸಲಾಗಿದೆ. ಎರಡು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಮೃತರು ಅವಿವಾಹಿತರಾಗಿದ್ದು, ತಾಯಿ, ಸಹೋದರನ್ನು ಅಗಲಿದ್ದಾರೆ.

- Advertisement -

Related news

error: Content is protected !!