Friday, June 5, 2026
spot_imgspot_img
spot_imgspot_img

ಉರಿಮಜಲು ಗಣೇಶ್‌‌ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

- Advertisement -
- Advertisement -

ಉರಿಮಜಲು: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪ ಉರಿಮಜಲು ಎಂಬಲ್ಲಿ

ಉರಿಮಜಲು ನಿವಾಸಿ ಗಣೇಶ್ ಆಚಾರ್ಯ (42) ಎಂಬವರು ತನ್ನ ಮನೆ ಸಮೀಪದಲ್ಲಿ ಮರವೊಂದಕ್ಕೆ ಹಗ್ಗ ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಲೈಂಟಿಗ್ಸ್‌‌ ಕೆಲಸ ಮಾಡುತಿದ್ದರು.

ಮೃತರು ಪತ್ನಿ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತಿದ್ದಾರೆ.

- Advertisement -

Related news

error: Content is protected !!