- Advertisement -
- Advertisement -
ಉತ್ತರ ಕನ್ನಡ: ಸಂಸದ ಅನಂತಕುಮಾರ್ ಹೆಗಡೆ ಅವರಿಗೆ ವ್ಯಕ್ತಿಯೊಬ್ಬ ಮೊನ್ನೆ ತಡರಾತ್ರಿ ಕರೆ ಮಾಡಿ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ.
2 ಗಂಟೆ ಸುಮಾರಿಗೆ ಅನಂತಕುಮಾರ್ ಹೆಗಡೆ ಅವರ ನಿವಾಸದ ಲ್ಯಾಡ್ ಲೈನ್ ಗೆ ಕರೆ ಮಾಡಿದ್ದಾನೆ. ಈ ವ್ಯಕ್ತಿ, ಕರೆ ಸ್ವೀಕರಿಸಿದ ಅನಂತಕುಮಾರ್ ಅವರಿಗೆ ಉರ್ದು ಮಿಶ್ರಿತ ಹಿಂದಿ ಭಾಷೆಯಲ್ಲಿ ಜೀವ ಬೆದರಿಕೆ ಒಡ್ಡಿದ್ದಾನೆಂದು ಹೇಳಲಾಗಿದೆ
ಇದೀಗ ಅನಂತಕುಮಾರ್ ಹೆಗಡೆ ಅವರ ಆಪ್ತ ಕಾರ್ಯದರ್ಶಿ ಸುರೇಶ್ ಶೆಟ್ಟಿ ಶಿರಸಿಯ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
- Advertisement -