- Advertisement -
- Advertisement -
ವಿಠಲ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ



ಉತ್ತರಾಖಂಡ್ನ ಯು.ಎಸ್ ನಗರ್ ದಿನೇಶಪುರದಲ್ಲಿ ಜೂನ್ 22 ರಿಂದ 25ರ ವರೆಗೆ ನಡೆಯಲಿರುವ 2025-26 ನೇ ಸಾಲಿನ 12ನೇ ಸೀನಿಯರ್ ಟಾರ್ಗೆಟ್ ಬಾಲ್ ಚಾಂಪಿಯನ್ ಶಿಪ್ನಲ್ಲಿ ವಿಠಲ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಪ್ರಖ್ಯಾತ್. ಪಿ. ಆರ್, ವಿಜಿತ್ ಬಾಬು ಹಾಗೂ ವಂದನ್ ಶೆಟ್ಟಿ ಭಾಗವಹಿಸಲಿದ್ದಾರೆ.

ಭಾಗವಹಿಸುವ ವಿದ್ಯಾರ್ಥಿಗಳಿಗೆ ವಿಠಲ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಶ್ರೀನಿವಾಸ್ ಗೌಡ ನೆಕ್ಕಿಲಾರುವರು ತರಬೇತಿ ನೀಡಿರುತ್ತಾರೆ. ವಿಠಲ ಎಜುಕೇಶನ್ ಸೊಸೈಟಿಯ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಪ್ರಾಂಶುಪಾಲರು, ಶಿಕ್ಷಕ-ಶಿಕ್ಷಕೇತರ ವೃಂದ ಶುಭ ಹಾರೈಸಿರುತ್ತಾರೆ.
- Advertisement -