- Advertisement -
- Advertisement -
ನವದೆಹಲಿ: ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ 96ನೇ ಜನ್ಮದಿನದ ಅಂಗವಾಗಿ ಪ್ರಧಾನಿ ನರೆಂದ್ರ ಮೋದಿ ಪುಷ್ಪ ನಮನ ಸಲ್ಲಿಸಿದರು. ದೆಹಲಿಯ ಸದೈವ ಅಟಲ್ ಸ್ಮಾರಕಕ್ಕೆ ತೆರಳಿ ಗೌರವ ಸಲ್ಲಿಸಿದರು. ಅಮಿತ್ ಷಾ, ರಾಮನಾಥ್ ಕೋವಿಂದ್ ಉಪಸ್ಥಿತರಿದ್ದರು.

ಈ ಕುರಿತು ಮೋದಿ ಭಾರತ ಅಟಲ್ ಪ್ರಯತ್ನಗಳನ್ನು ಸದಾ ನೆನಪಿಸಿಕೊಳ್ಳುತ್ತೇವೆ. ಅವರ ದೂರದೃಷ್ಟಿ ಹಾಗೂ ನೇತೃತ್ವದಲ್ಲಿ ದೇಶ ಪ್ರಗತಿ ಸಾಧಿಸಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
पूर्व प्रधानमंत्री आदरणीय अटल बिहारी वाजपेयी जी को उनकी जन्म-जयंती पर शत-शत नमन। अपने दूरदर्शी नेतृत्व में उन्होंने देश को विकास की अभूतपूर्व ऊंचाइयों पर पहुंचाया। एक सशक्त और समृद्ध भारत के निर्माण के लिए उनके प्रयासों को सदैव स्मरण किया जाएगा।
— Narendra Modi (@narendramodi) December 25, 2020

ಅಟಲ್ ಜನ್ಮದಿನದ ಪ್ರಯುಕ್ತ ಪ್ರಧಾನಿ ಇಂದು ‘ಅಟಲ್ ಬಿಹಾರಿ ವಾಜಪೇಯಿ ಸ್ಮರಣಾರ್ಥ ಸಂಪುಟ’ ಪುಸ್ತಕ ಬಿಡುಗಡೆಗೊಳಿಸಲಿದ್ದಾರೆ.


- Advertisement -