Friday, May 17, 2024
spot_imgspot_img
spot_imgspot_img

ಮೇ 9 ಮತ್ತು 10ರಂದು ಕೆಎಸ್‌ಆರ್‌ಟಿಸಿ ಬಸ್ಸು ಕಾರ್ಯಾಚರಣೆಯಲ್ಲಿ ವ್ಯತ್ಯಯ

- Advertisement -G L Acharya panikkar
- Advertisement -

ಮಂಗಳೂರು: ವಿಧಾನಸಭೆ ಚುನಾವಣೆ ಮೇ 10ರಂದು ನಡೆಯಲಿದ್ದು, ಈ ಸಂಬಂಧ ಸಾಂದರ್ಭಿಕ ಒಪ್ಪಂದದ ಮೇರೆಗೆ ಬಸ್ ಗಳನ್ನು ನಿಯೋಜನೆ ಮಾಡಲಾಗುತ್ತಿದೆ. ಮೇ 9 ಮತ್ತು 10ರಂದು ನಿಗಮದ ಸಾರಿಗೆ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಹೀಗಾಗಿ ದೂರದ ಊರಿಗೆ ಪ್ರಯಾಣಿಸುವವರು, ಮುಂಚಿತವಾಗಿ ಹಂತಹಂತವಾಗಿ ಪ್ರಯಾಣಿಸಲು ಅನುಕೂಲವಾಗುವಂತೆ ಯೋಜಿಸಿಕೊಂಡು ನಿಗಮದ ಸಾರಿಗೆಗಳ ಸದುಪಯೋಗ ಪಡೆದುಕೊಳ್ಳುವಂತೆ ಕೆಎಸ್ ಆರ್ ಟಿಸಿ ಮಂಗಳೂರು ವಿಭಾಗದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!