Monday, May 20, 2024
spot_imgspot_img
spot_imgspot_img

ಇಂದು ರಾತ್ರಿ 11ಕ್ಕೆ ಬೆಂಗಳೂರಿನಿಂದ ಹುಟ್ಟೂರಿಗೆ ವಸಂತ ಬಂಗೇರ ಮೃತದೇಹ

- Advertisement -G L Acharya panikkar
- Advertisement -

: ನಾಳೆ ಬೆಳಗ್ಗೆ 4ಕ್ಕೆ ಬೆಳ್ತಂಗಡಿ ನಿವಾಸಕ್ಕೆ ಪಾರ್ಥೀವ ಶರೀರ ಆಗಮನ

This image has an empty alt attribute; its file name is VC_PUC_-1-819x1024.jpg

ಬೆಳ್ತಂಗಡಿ: ಇಂದು ನಿಧನರಾದ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರ ಮೃತದೇಹ ಇಂದು ರಾತ್ರಿ 11 ಗಂಟೆಗೆ ಬೆಂಗಳೂರಿನಿಂದ ಹುಟ್ಟೂರಿನತ್ತ ಬರಲಿದೆ.ನಾಳೆ ಬೆಳಗ್ಗೆ 4 ಗಂಟೆಗೆ ಅವರ ಬೆಳ್ತಂಗಡಿ ನಿವಾಸಕ್ಕೆ ಮೃತದೇಹ ಆಗಮಿಸಲಿದೆ.

ನಾಳೆ ಬೆಳಗ್ಗೆ 10 ಗಂಟೆಗೆ ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶನ ವ್ಯವಸ್ಥೆ ಕಲ್ಪಿಸಲಾಗಿದೆ.ನಾಳೆ ಮಧ್ಯಾಹ್ನದ ಬಳಿಕ ವಸಂತ ಬಂಗೇರ ಮನೆಯಲ್ಲಿ ಅಂತಿಮ ವಿಧಿವಿಧಾನ ನೆರವೇರಲಿದೆ ಎಂಬ ಮಾಹಿತಿ ದೊರಕಿದೆ.

- Advertisement -

Related news

error: Content is protected !!