Saturday, June 28, 2025
spot_imgspot_img
spot_imgspot_img

ಬಂಟ್ವಾಳ: ಸನಾತನ ಧರ್ಮವನ್ನು ಡೆಂಘೀ ಮತ್ತು ಮಲೇರಿಯಾಕ್ಕೆ ಹೋಲಿಕೆ; ಸಚಿವ ಉದಯ ನಿಧಿ ಸ್ಟಾಲಿನ್‌ ವಿರುದ್ಧ ಹಿಂ.ಜಾ.ವೇ ವತಿಯಿಂದ ದೂರು ದಾಖಲು

- Advertisement -
- Advertisement -

ಬಂಟ್ವಾಳ: ಸನಾತನ ಧರ್ಮವನ್ನು ಡೆಂಘೀ ಮತ್ತು ಮಲೇರಿಯಾಕ್ಕೆ ಹೋಲಿಸಿ, ಅದನ್ನು ನಾಶ ಮಾಡುವಂತೆ ಬಹಿರಂಗ ಬೆದರಿಕೆ ಹಾಕಿದ ತಮಿಳುನಾಡು ಮುಖ್ಯಮಂತ್ರಿ ಯ ಮಗ ಮತ್ತು ಸಚಿವನಾದ ಉದಯ ನಿಧಿ ಸ್ಟಾಲಿನ್‌ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಹಿಂದೂ ಜಾಗರಣ ವೇದಿಕೆಯ ತಾಲೂಕು ಸಂಯೋಜಕ ಹರೀಶ್ ತಲೆಂಬೀಲ ಪ್ರಕರಣ ದಾಖಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ನ್ಯಾಯ ಜಾಗರಣಾ ಪ್ರಮುಖ್ ವಕೀಲ ರಾಜೇಶ್ ಬೊಳ್ಳುಕಲ್ಲು, ಮಂಗಳೂರು ಮಹಾನಗರ ಮತ್ತು ಗ್ರಾಮಾಂತರ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಕೆಂಪುಗುಡ್ಡೆ, ಬಾಲಕೃಷ್ಣ ಕಲಾಯಿ, ಶರಣ್ ಕಾಮಾಜೆ, ಸಂತೋಷ್ ಜೈನ್, ಬಾಲಕೃಷ್ಣ ಕಾಮಾಜೆ, ಸಂತೋಷ್ ಕಾಮಾಜೆ, ಪವನ್ ನಾವೂರ, ಸುಮಂತ್ ಕಾಮಾಜೆ ಉಪಸ್ಥಿತರಿದ್ದರು.

- Advertisement -

Related news

error: Content is protected !!