- Advertisement -
- Advertisement -


ವಿಟ್ಲ: ಪುತ್ತೂರು ರೈ ಎಸ್ಟೇಟ್ಸ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಸದಸ್ಯರುಗಳಾದ ಇಬ್ರಾಹಿಂ ಖಾದರ್ ಕಲ್ಲಂದಡ್ಕ ಮತ್ತು ಬಾಲಕೃಷ್ಣ ಪೂಜಾರಿ.ಪಲ್ಲತಾರು ಕೇಶವ ಪೆಲತ್ತಡಿ ಇವರು ವಿಟ್ಲ ಪೊಲೀಸ್ ಠಾಣೆಯ ಹೋಂ ಗಾರ್ಡ್ ಸಿಬ್ಬಂದಿಗಳಿಗೆ ಕೊಡುಗೆಯಾಗಿ ನೀಡಿದ ಛತ್ರಿ ವಿತರಣೆ ಕಾರ್ಯಕ್ರಮ ವಿಟ್ಲ ಪೊಲೀಸ್ ಠಾಣೆಯಲ್ಲಿ ನಡೆಯಿತು.



ಬಿಸಿಲು ಮಳೆ ಲೆಕ್ಕಿಸದೆ ಕರ್ತವ್ಯ ನಿರ್ವಹಿಸುವ ಹೋಂ ಗಾರ್ಡ್ ವಿಭಾಗದ ಸಿಬ್ಬಂದಿಗಳಿಗೆ ರೈ ಎಸ್ಟೇಟ್ಸ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಕಾರ್ಯದ್ಯಕ್ಷ ಶ್ರೀ ಸುದೇಶ್ ಆರ್ ಶೆಟ್ಟಿ ವಿತರಿಸಿದರು. ಈ ಸಂದರ್ಭದಲ್ಲಿ ವಿಟ್ಲ ಪೊಲೀಸ್ ಠಾಣೆಯ ಎ ಸ್ ಐ ತಿಮ್ಮಯ್ಯ ಗೌಡ ಉಪಸ್ಥಿತರಿದ್ದರು.

- Advertisement -