Sunday, May 5, 2024
spot_imgspot_img
spot_imgspot_img

ಅಕ್ರಮವಾಗಿ ಕ್ಷೀರಭಾಗ್ಯ ಹಾಲಿನ ಪುಡಿ ಸಾಗಿಸಲು ಯತ್ನ- ಆರೋಪಿಯನ್ನು ರೆಡ್​​ಹ್ಯಾಂಡ್​ ಆಗಿ ಹಿಡಿದ ಗ್ರಾಮಸ್ಥರು

- Advertisement -G L Acharya panikkar
- Advertisement -

ಕ್ಷೀರಭಾಗ್ಯದ ಹಾಲಿನ ಪುಡಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಘಟನೆ ಮೈಸೂರಿನ ಹುಣಸೂರು ತಾಲೂಕು ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮಾದಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಿಂದ ಅಕ್ರಮವಾಗಿ ಹಾಲಿನ ಪುಡಿ ಸಾಗಿಸುತ್ತಿದ್ದ ಅಪ್ಸರ್ ಪಾಷಾನನ್ನು ರೆಡ್​​ಹ್ಯಾಂಡ್​ ಆಗಿ ಗ್ರಾಮಸ್ಥರು ಹಿಡಿದಿದ್ದಾರೆ. ಅರ್ಧ ಕೆ.ಜಿಯ 40 ಪ್ಯಾಕೆಟ್ ಹಾಲಿನ ಪುಡಿ ಸಹಿತ ವಶಕ್ಕೆ ಪಡೆದುಕೊಂಡಿದ್ದಾರೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!