Saturday, April 27, 2024
spot_imgspot_img
spot_imgspot_img

ವಿಟ್ಲ: ಪಾಂಡುರಂಗ ವಿಠಲ ಮಂದಿರದ ಮುಖ್ಯಸ್ಥ ರಾಮಮೂರ್ತಿ ಕೆದಿಲಾಯ ನಿಧನ

- Advertisement -G L Acharya panikkar
- Advertisement -
This image has an empty alt attribute; its file name is kutti-add-1024x1024.jpg

ವಿಟ್ಲ: ಪಾಂಡುರಂಗ ವಿಠಲ ಮಂದಿರದ ಮುಖ್ಯಸ್ಥ ರಾಮಮೂರ್ತಿ ಕೆದಿಲಾಯ (82) ರವರು ನಿಧನರಾದರು.

ರಾಮಮೂರ್ತಿ ಕೆದಿಲಾಯರವರು ಉಡುಪಿಯ ಪೇಜಾವರ ಮಠದೊಂದಿಗೆ ನಿಕಟ ಸಂಬಂಧವನ್ನು ಹೊಂದಿದ್ದರು. ಭಾರತ ಪರಿಕ್ರಮಯಾತ್ರೆ ಕೈಗೊಂಡಿದ್ದ ಸೀತಾರಾಮ ಕೆದಿಲಾಯ ಅವರ ಹತ್ತಿರದ ಸಂಬಂಧಿಯಾಗಿದ್ದರು.

ಮೃತರು ಪುತ್ರ ಕೀರ್ತನ್ ಕೆದಿಲಾಯ, ಪುತ್ರಿ ಅನುಪಮ ಕೆದಿಲಾಯ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

- Advertisement -

Related news

error: Content is protected !!