- Advertisement -
- Advertisement -
ವಿಟ್ಲ(12): ವಿಶ್ವಹಿಂದೂ ಪರಿಷದ್ ಬಜರಂಗದಳ ವಿಟ್ಲ ಪ್ರಖಂಡ ದ ವತಿಯಿಂದ ಲವ್ ಜಿಹಾದ್ ತಡೆಕಟ್ಟಲು ಕಠಿಣ ಕಾನೂನು ರೂಪಿಸುವಂತೆ ಮನವಿಯನ್ನು ವಿಟ್ಲ ಉಪ ತಹಶೀಲ್ದಾರ್ ಮೂಲಕ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಿಗೆ ಅವರಿಗೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ವಿಟ್ಲ ಪ್ರಖಂಡದ ಕಾರ್ಯಾಧ್ಯಕ್ಷರು ಪದ್ಮನಾಭ ವಿಟ್ಲ ಸಂಯ್ಯೋಜಕಾರದ ಮಿಥುನ್ ಕಲ್ಲಡ್ಕ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
- Advertisement -