Friday, April 19, 2024
spot_imgspot_img
spot_imgspot_img

ವಿಟ್ಲ: ಶ್ರೀಮಹಮ್ಮಾಯಿ ಅಮ್ಮನವರು ಮತ್ತು ಸ-ಪರಿವಾರ ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮುಂದೂಡಿಕೆ!

- Advertisement -G L Acharya panikkar
- Advertisement -

ವಿಟ್ಲ: ಶ್ರೀಮಹಮ್ಮಾಯಿ ಅಮ್ಮನವರ ದೈವಸ್ಥಾನ ಮೇಗಿನಪೇಟೆ, ವಿಟ್ಲಇಲ್ಲಿ ಇದೇ ಬರುವ ಎಪ್ರಿಲ್ 27ರಿಂದ 29ರವರೆಗೆ ನಡೆಯಬೇಕಿದ್ದ ಬ್ರಹ್ಮಕಲಶೋತ್ಸವವನ್ನು ಮುಂದೂಡಲಾಗಿದೆ.

ಕೋವಿಡ್ ಕರ್ಫ್ಯೂ ಜಾರಿಯಾಗಿದ್ದು, ಸರ್ಕಾರದ ಕೋವಿಡ್ ನಿರ್ಭಂದದ ಅನುಸಾರ ಶ್ರೀಮಹಮ್ಮಾಯಿ ಅಮ್ಮನವರು ಮತ್ತು ಸ-ಪರಿವಾರ ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ರದ್ದಾಗಿದೆ.

ಕೋವಿಡ್-19 ಕಾರಣದಿಂದಾಗಿ ಎಪ್ರಿಲ್ 27.04.2021ರಿಂದ 29-04-2021ರ ವರೆಗೆ ನಡೆಯಬೇಕಿದ್ದ ಶ್ರೀಮಹಮ್ಮಾಯಿ ಅಮ್ಮನವರು ಮತ್ತು ಸ-ಪರಿವಾರ ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವವನ್ನು ಮುಂದೂಡಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

driving
- Advertisement -

Related news

error: Content is protected !!