- Advertisement -
- Advertisement -
ವಿಟ್ಲ(ನ.10): ವಿಟ್ಲ ನಾಲ್ಕು ಮಾರ್ಗ ಜಂಕ್ಷನ್ ನಲ್ಲಿ ಸರ್ಕಾರಿ ಬಸ್ ಒಂದು ತಾಂತ್ರಿಕ ತೊಂದರೆಯಿಂದ ಕೆಟ್ಟು ನಿಂತ ಪರಿಣಾಮ ವಾಹನ ಸಂಚಾರದಲ್ಲಿ ಅಸ್ತವ್ಯಸ್ತ ಉಂಟಾಯಿತು.
ಪುತ್ತೂರಿನಿಂದ ವಿಟ್ಲ ಕಡೆಗೆ ಬರುತ್ತಿದ್ದ ಬಸ್ ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣಕ್ಕೆ ತೆರಳುತ್ತಿದ್ದ ವೇಳೆ ನಾಲ್ಕು ಮಾರ್ಗ ಜಂಕ್ಷನ್ ತಲುಪುತ್ತಿದ್ದಂತೆ ಬಸ್ ಕೆಟ್ಟು ನಿಂತಿದೆ. ಇದರಿಂದ ಪೇಟೆಯಲ್ಲಿ ಟ್ರಾಪಿಕ್ ಜಾಮ್ ಉಂಟಾಗಿದ್ದು. ಬಸ್ ನ ದುರಸ್ತಿ ಕಾರ್ಯವು ನಡೆಯುತ್ತಿದೆ.
- Advertisement -