- Advertisement -
- Advertisement -
ವಿಟ್ಲ : ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಎರುಂಬು ಧೂಮಾವತಿ ದೈವದ ಆಶೀರ್ವಾದ ಪಡೆದರು.
ಬಳಿಕ ಎರುಂಬು ಪರಿಸರದಲ್ಲಿ ಚುನಾವಣಾ ಪ್ರಚಾರ ನಡೆಸಿ, ಮತ ಯಾಚನೆ ಮಾಡಿದರು. ಪುತ್ತೂರಿನ ಸಮಗ್ರ ಅಭಿವೃದ್ಧಿ ಬಗೆಗೆ ಇರುವಂತಹ ಯೋಜನೆಯನ್ನು ಮತದಾರರಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
- Advertisement -